Karnataka news paper

ಬೆಂಗಳೂರು ಅಭಿವೃದ್ಧಿಗೆ ವಿವಿಧ ಇಲಾಖೆಗಳ ಸಮನ್ವಯತೆ ಬಹುಮುಖ್ಯ: ತಜ್ಞರು



ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರು ಅಭಿವೃದ್ಧಿ ಪರಿಶೀಲನೆ ಮತ್ತು ನಗರದ ಮೂಲಸೌಕರ್ಯ ಸುಧಾರಣೆಗೆ ಭಾರೀ ಪ್ರಮಾಣ ಅನುದಾನ ಘೋಷಿಸುವ ಭರವಸೆಯನ್ನು ನೀಡಿದ್ದು, ಈ ಭರವಸೆಗಳ ಜೊತೆಗೆ ಬೆಂಗಳೂರು ಅಭಿವೃದ್ಧಿಗೆ ಸರ್ಕಾರಿ ಸಂಸ್ಥೆಗಳ ನಡುವಿನ ಸಮನ್ವಯದ ಬಹುಮುಖ್ಯವಾಗಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.



Read more

[wpas_products keywords=”deal of the day”]