Karnataka news paper

ಮೇಕೆದಾಟು ಯೋಜನೆಗೆ ಬದ್ಧ ಎಂದು ಸಿಎಂ ಬೊಮ್ಮಾಯಿ ಘೋಷಿಸಲಿ, ಪಾದಯಾತ್ರೆ ನಿಲ್ಲಿಸುತ್ತೇವೆ: ಡಾ ಜಿ ಪರಮೇಶ್ವರ್



9,000 ಕೋಟಿ ರೂಪಾಯಿ ವೆಚ್ಚದ ಮೇಕೆದಾಟು ಯೋಜನೆಯನ್ನು ಜಾರಿಗೊಳಿಸುವುದಾಗಿ ಸಿಎಂ ಬೊಮ್ಮಾಯಿ ಘೋಷಿಸಲಿ, ಪಾದಯಾತ್ರೆ ನಿಲ್ಲಿಸುತ್ತೇವೆ ಎಂದು ಮಾಜಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಹೇಳಿದ್ದಾರೆ.



Read more

[wpas_products keywords=”deal of the day”]