ಮೇಕೆದಾಟು ಡ್ಯಾಂ ವಿವಾದ..! ಕರ್ನಾಟಕದ ವಾದವೇನು..? ತಮಿಳುನಾಡಿನ ವಿರೋಧವೇನು..?
ಆದರೆ ಸೋಮವಾರ ಸಿದ್ದರಾಮಯ್ಯ ಪಾದಯಾತ್ರೆಯಲ್ಲಿ ಭಾಗಿಯಾಗುತ್ತರಾ? ಎಂಬುವುದು ಕುತೂಹಲ ಕೆರಳಿಸಿದೆ. ಸಿದ್ದರಾಮಯ್ಯ ಬೂಸ್ಟರ್ ಡೋಸ್ ವ್ಯಾಕ್ಸಿನ್ ಪಡೆದಿದ್ದ ಕಾರಣ ಜ್ವರ ಕಾಣಿಸಿಕೊಂಡಿತ್ತು. ವೈದ್ಯರು ವಿಶ್ರಾಂತಿ ಪಡೆಯಲು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಅವರು ಬೆಂಗಳೂರಿಗೆ ವಾಪಸ್ ಆದರು. ಆದರೆ ಸೋಮವಾರ ಮತ್ತೆ ಪಾದಯಾತ್ರೆಯಲ್ಲಿ ಭಾಗಿಯಾಗುತ್ತಾರಾ? ಎಂಬುವುದು ಇನ್ನು ಸ್ಪಷ್ಟಗೊಂಡಿಲ್ಲ.
ಜಮೀರ್ ಗೈರು
ಇನ್ನು ಕಾಂಗ್ರೆಸ್ ಪಾದಯಾತ್ರೆಯಲ್ಲಿ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಗೈರಾಗಿದ್ದಾರೆ. ಭಾನುವಾರ ಕಾವೇರಿ ಸಂಗಮದಲ್ಲಿ ನಡೆದ ಪಾದಯಾತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲೂ ಜಮೀರ್ ಅಹ್ಮದ್ ಖಾನ್ ಭಾಗಿಯಾಗಿರಲಿಲ್ಲ. ಜಮೀರ್ ಖಾನ್ ಗೈರು ಸಹಜವಾಗಿ ಕುತೂಹಲಕ್ಕೆ ಕಾರಣವಾಗಿದೆ.
ಇನ್ನು ಸೋಮವಾರದ ಪಾದಯಾತ್ರೆಯಲ್ಲೂ ಹಲವು ಮುಖಂಡರು ಭಾಗಿಯಾಗಿದ್ದಾರೆ. ಶಾಸಕರಾದ ಪ್ರಿಯಾಂಕ್ ಖರ್ಗೆ ಒಳಗೊಂಡು ಹಲವು ಶಾಸಕರು ಭಾಗಿಯಾಗಿದ್ದಾರೆ. ಕಾರ್ಯಕರ್ತರಂತೂ ಉತ್ಸಾಹದಿಂದ ಹೆಜ್ಜೆ ಹಾಕಲು ಸಜ್ಜಾಗಿದ್ದಾರೆ.
Read more
[wpas_products keywords=”deal of the day sale today offer all”]