Karnataka news paper

ಕ್ರಿಮಿನಲ್ ಗಳಿಗೆ ಟಿಕೆಟ್ ಸಿಗುತ್ತಿರಬೇಕಾದರೇ ನನಗೇಕಿಲ್ಲ: ಪಣಜಿ ಕ್ಷೇತ್ರದ ಟಿಕೆಟ್ ಪಡೆಯಲು ಪರಿಕ್ಕರ್ ಪುತ್ರನ ಹೆಣಗಾಟ!



ಗೋವಾ ವಿಧಾನಸಭೆ ಚುನಾವಣೆಯಲ್ಲಿ ಪಣಜಿ ಕ್ಷೇತ್ರದಿಂದ ಟಿಕೆಟ್ ಪಡೆಯಲು ಮಾಜಿ ಸಿಎಂ ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್ ಪರಿಕ್ಕರ್ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ.



Read more

[wpas_products keywords=”deal of the day”]