Karnataka news paper

ಉತ್ತರಾಖಂಡ ರಾಜಕೀಯ ಸಂಚಲನ: ಹರಕ್ ಸಿಂಗ್ ರಾವತ್ ಸಂಪುಟದಿಂದ ವಜಾ, ಆರು ವರ್ಷ ಬಿಜೆಪಿಯಿಂದ ಉಚ್ಛಾಟನೆ



ಪಕ್ಷದ ವಿರುದ್ಧ ಬಂಡಾಯವೆದ್ದಿದ್ದ ಹರಕ್ ಸಿಂಗ್ ರಾವತ್ ರನ್ನು ಬಿಜೆಪಿ ಆರು ವರ್ಷಗಳ ಕಾಲ ಪಕ್ಷದ ಸದಸ್ಯತ್ವದಿಂದ ಉಚ್ಚಾಟಿಸಿದೆ. ಇದರೊಂದಿಗೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಕೂಡ ಅವರನ್ನು ಸಂಪುಟದಿಂದ ವಜಾಗೊಳಿಸಿದ್ದಾರೆ. 



Read more

[wpas_products keywords=”deal of the day”]