ಪಂಜಾಬ್ ನ ಸಂಗ್ರೂರು ಕ್ಷೇತ್ರದ ಆಮ್ ಆದ್ಮಿ ಪಕ್ಷದ ಲೋಕಸಭಾ ಸದಸ್ಯ ಭಗವಂತ್ ಮನ್ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಸಿಎಂ ಅಭ್ಯರ್ಥಿಯಾಗಿದ್ದಾರೆ ಎಂದು ದೆಹಲಿ ಸಿಎಂ ಹಾಗೂ ಆಮ್ ಆದ್ಮಿ ಪಕ್ಷದ ( Aam Aadmi Party) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.
Read more
[wpas_products keywords=”deal of the day”]