ತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕುನ್ನೂರು ಬಳಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ನಾಲ್ವರು ಭಾರತೀಯ ವಾಯುಪಡೆಯ ಸಿಬ್ಬಂದಿ ಗುರುತು ಪತ್ತೆ ಕಾರ್ಯ ಪೂರ್ಣವಾಗಿದೆ. ಇನ್ನು ಇಬ್ಬರ ಗುರುತು ಪತ್ತೆ ಕಾರ್ಯ ಆಗಬೇಕಿದ್ದು ಮೃತದೇಹಗಳ ಡಿಎನ್ ಎ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಮೂಲಕ ಇದುವರೆಗೆ 11 ಮಂದಿಯ ಮೃತದೇಹಗಳ ಗುರುತು ಪತ್ತೆ ಹಚ್ಚಲಾಗಿದೆ.
Read more