Karnataka news paper

ಜನರು ಶಿಸ್ತುಬದ್ಧವಾಗಿದ್ದರೆ ಕೋವಿಡ್ ನಿಯಂತ್ರಣಕ್ಕೆ ಲಾಕ್‌ಡೌನ್, ಕರ್ಫ್ಯೂ ಅಗತ್ಯವಿಲ್ಲ: ಸಚಿವೆ ಶೋಭಾ ಕರಂದ್ಲಾಜೆ



ದೇಶಾದ್ಯಂತ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು, ಜನರು ಶಿಸ್ತುಬದ್ಧವಾಗಿ ನಡೆದುಕೊಂಡರೆ ಲಾಕ್‌ಡೌನ್ ಮತ್ತು ಕರ್ಫ್ಯೂ ಅಗತ್ಯವಿರುವುದಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಶನಿವಾರ ಹೇಳಿದ್ದಾರೆ.



Read more

[wpas_products keywords=”deal of the day”]