Karnataka news paper

ಸೆಪ್ಟೆಂಬರ್ ಒಳಗೆ ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ



ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಜನರಿಗೆ ಕುಡಿಯುವ ನೀರು ಒದಗಿಸುವ ಎತ್ತಿನಹೊಳೆ ಯೋಜನೆಯನ್ನು ಈ ವರ್ಷದ ಸೆಪ್ಟೆಂಬರ್ ಒಳಗೆ ಪೂರ್ಣಗೊಳಿಸುವಂತೆ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಸೂಚನೆ ನೀಡಿದರು.



Read more

[wpas_products keywords=”deal of the day”]