Karnataka news paper

ವಿಡಿಯೊ | ಅಧಿಕಾರ ಬಿಟ್ಟು ಹೋಗಿ, ನಾವು ಬರ್ತೇವೆ: ಸಿದ್ದರಾಮಯ್ಯ


ಅಭಿವೃದ್ಧಿ ಮಾಡಿ ಎಂದರೆ  ಕೋವಿಡ್‌ ನಿಂದಾಗಿ ದುಡ್ಡಿಲ್ಲ ಎನ್ನುತ್ತಾರೆ. ನಿಮ್ಮ ಬಳಿ ಹಣ ಇಲ್ಲ ಎಂದರೆ ಅಧಿಕಾರ ಬಿಟ್ಟು ಹೋಗಿ ನಾವಾದ್ರೂ ಬರತ್ತೇವೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ…





Read more from source