Karnataka news paper

ದೆಹಲಿಯಲ್ಲಿ ನನ್ನನ್ನು ತಡೆಯಲಾಗಿದೆ, ಮುಜಾಫರ್‌ನಗರಕ್ಕೆ ಹೋಗಲು ಅವಕಾಶ ನೀಡುತ್ತಿಲ್ಲ: ಅಖಿಲೇಶ್ ಯಾದವ್



ದೆಹಲಿಯಲ್ಲಿ ನನ್ನನ್ನು ತಡೆಯಲಾಗಿದೆ. ಉತ್ತರ ಪ್ರದೇಶದ ಮುಜಾಫರ್‌ನಗರಕ್ಕೆ ತೆರಳಲು ನನ್ನ ಹೆಲಿಕಾಪ್ಟರ್‌ ಗೆ ಅನುಮತಿ ನೀಡುತ್ತಿಲ್ಲ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್‌ ಯಾದವ್‌ ಶುಕ್ರವಾರ ಆರೋಪಿಸಿದ್ದಾರೆ.



Read more

[wpas_products keywords=”deal of the day”]