Karnataka news paper

ರಾಜ್ಯದಲ್ಲಿ ‘ಆಯಾ ರಾಮ್, ಗಯಾ ರಾಮ್’ ಸೀಸನ್ ಶೀಘ್ರದಲ್ಲೇ ಆರಂಭ: ಸತೀಶ್ ಜಾರಕಿಹೊಳಿ



ಶಾಸಕರ ಪಕ್ಷಾಂತರಕ್ಕೆ ಸಂಬಂಧಿಸಿದಂತೆ ಬಿಜೆಪಿ-ಕಾಂಗ್ರೆಸ್ ವಾಗ್ಯುದ್ಧ ಮುಂದುವರೆದಿದ್ದು, ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುವಾಗ ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಶಾಸಕರ ಪಕ್ಷಾಂತರಗೊಳ್ಳುವುದು ಶೀಘ್ರದಲ್ಲೇ ಆರಂಭಗೊಳ್ಳಲಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಗುರುವಾರ ಹೇಳಿದ್ದಾರೆ.



Read more

[wpas_products keywords=”deal of the day”]