Karnataka news paper

ಕೋವಿಡ್-19 ಲಸಿಕೆ ಕಡ್ಡಾಯದಿಂದ ಯಾರೂ ಏನನ್ನೂ ಕಳೆದುಕೊಳ್ಳುತ್ತಿಲ್ಲ: ‘ಸುಪ್ರೀಂ’ಗೆ ಕೇಂದ್ರದ ಹೇಳಿಕೆ



ವಿವಿಧ ರಾಜ್ಯಗಳು ಮತ್ತು ಅಧಿಕಾರಿಗಳು ಹೊರಡಿಸಿದ ಕೋವಿಡ್-19 ಲಸಿಕೆ ಕಡ್ಡಾಯ ಆದೇಶಗಳಿಂದಾಗಿ ಜನರು ತಮ್ಮ ಉದ್ಯೋಗ ಮತ್ತು ಪಡಿತರವನ್ನು ಕಳೆದುಕೊಳ್ಳುತ್ತಿದ್ದಾರೆ ಎಂಬ ವಾದಗಳನ್ನು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ವಿರೋಧಿಸಿತು. ಯಾರೂ “ಏನನ್ನೂ ಕಳೆದುಕೊಳ್ಳುತ್ತಿಲ್ಲ” ಎಂದು ಹೇಳಿತು.



Read more

[wpas_products keywords=”deal of the day”]