ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಂದು ರೀತಿಯ ನಡುವೆ ಭಿನ್ನಾಭಿಪ್ರಾಯವಿದ್ದು, ಇಬ್ಬರ ಪೈಕಿ ಓರ್ವ ನಾಯಕ ಬಿಜೆಪಿಗೆ ಸೇರುವುದು ಖಚಿತ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭಾನುವಾರ ಹೇಳಿದ್ದಾರೆ.
Read more
[wpas_products keywords=”deal of the day”]