ಹೊಸ ಪ್ರಕರಣಗಳಿಗೆ ಹೋಲಿಸಿದರೆ ಗುಣಮುಖರಾದವರ ಸಂಖ್ಯೆ ಎರಡರಷ್ಟಿದೆ. ಅದರೆ, ಇಂದು 40,903 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೂ 36,27,925 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಆದರೆ, ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳು ಇನ್ನೂ 1,77,244 ರಷ್ಟಿದೆ.
ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಾವಿನ ಸಂಖ್ಯೆ ಹೆಚ್ಚಿರುವುದು ಆತಂಕ ಮೂಡಿಸಿದೆ. ಬುಧವಾರ ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದವರ ಸಂಖ್ಯೆ 81ಕ್ಕೆ ಏರಿಕೆಯಾಗಿದೆ. ರಾಜ್ಯದಾದ್ಯಂತ ಕೋವಿಡ್ ಸೋಂಕಿನಿಂದಾಗಿ ಇದುವರೆಗೆ ಒಟ್ಟು 39,137 ಮಂದಿ ಸಾವನ್ನಪ್ಪಿದ್ದಾರೆ.
ಜಿಲ್ಲಾವಾರು ಕೋವಿಡ್ ಪ್ರಕರಣಗಳ ಸಂಖ್ಯೆ
ಬಾಗಲಕೋಟೆ 303, ಬಳ್ಳಾರಿ 390, ಬೆಳಗಾವಿ 1,060, ಬೆಂಗಳೂರು ಗ್ರಾಮಾಂತರ 195, ಬೆಂಗಳೂರು ನಗರ 8,850, ಬೀದರ್ 190, ಚಾಮರಾಜನಗರ 364, ಚಿಕ್ಕಬಳ್ಳಾಪುರ 311, ಚಿಕ್ಕಮಗಳೂರು 89, ಚಿತ್ರದುರ್ಗ 208, ದಕ್ಷಿಣಕನ್ನಡ 412, ದಾವಣಗೆರೆ 160, ಧಾರವಾಡ 633, ಗದಗ 131, ಹಾಸನ 590, ಹಾವೇರಿ 411, ಕಲಬುರಗಿ 337, ಕೊಡಗು 543, ಕೋಲಾರ 300, ಕೊಪ್ಪಳ 220, ಮಂಡ್ಯ 579, ಮೈಸೂರು 1,209, ರಾಯಚೂರು 165, ರಾಮನಗರ 79, ಶಿವಮೊಗ್ಗ 715, ತುಮಕೂರು 762, ಉಡುಪಿ 542, ಉತ್ತರಕನ್ನಡ 595, ವಿಜಯಪುರ 92, ಯಾದಗಿರಿ 70,
Read more
[wpas_products keywords=”deal of the day sale today offer all”]