Karnataka news paper

ಪಂಜಾಬ್ ಮುಂದಿನ ಸಿಎಂ ಅಭ್ಯರ್ಥಿ ಘೋಷಿಸಲಿರುವ ಕಾಂಗ್ರೆಸ್, ರಾಹುಲ್ ಗಾಂಧಿಯವರ ನಿರ್ಧಾರಕ್ಕೆ ಬದ್ಧ: ನವಜೋತ್ ಸಿಂಗ್ ಸಿಧು



ಪಂಜಾಬ್ ರಾಜ್ಯದ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆಯ ವಿಚಾರದಲ್ಲಿ ಪ್ರತಿಯೊಬ್ಬರೂ ರಾಹುಲ್ ಗಾಂಧಿಯವರ ತೀರ್ಮಾನವನ್ನು ಬೆಂಬಲಿಸುತ್ತಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ.



Read more

[wpas_products keywords=”deal of the day”]