Karnataka news paper

ಮುಚ್ಚಲಿದೆ ವಿವಾದಾತ್ಮಕ ಪೆಗಾಸಸ್ ಬೇಹುಗಾರಿಕಾ ಕಂಪೆನಿ?: ಸಾಲಗಾರರದ್ದೇ ದೊಡ್ಡ ಚಿಂತೆ!



ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಬೇಹುಗಾರಿಕೆ ಆರೋಪದ ಕಾರಣ ಪೆಗಾಸಸ್ ವಿವಾದಕ್ಕೆ ಕಾರಣವಾಗಿತ್ತು. ರಾಜಕೀಯ ವಿರೋಧಿಗಳು, ಪತ್ರಕರ್ತರು ಮತ್ತು ಮಾನವ ಹಕ್ಕುಗಳ ಕಾರ್ಯಕರ್ತರ ಮೇಲೆ ಕಣ್ಣಿಡಲು ಬಳಸಲಾಗಿತ್ತು ಎಂದು ಆರೋಪಿಸಲಾಗಿತ್ತು.



Read more