Karnataka news paper

ಕಾಂಗ್ರೆಸ್ ಶಾಸಕ ಇ. ತುಕಾರಾಂಗೆ ಅವಮಾನ ಆರೋಪ: ಯಾವುದೇ ಸ್ಥಾನ ತೋರಿಸದೆ ತಹಸೀಲ್ದಾರ್ ವರ್ಗಾವಣೆ



ಪಕ್ಷದ ಶಾಸಕ ಇ. ತುಕಾರಾಂ ಅವರನ್ನು ಅವಮಾನಿಸಿದ ಆರೋಪದ ಮೇರೆಗೆ ಬಳ್ಳಾರಿ ಜಿಲ್ಲೆ ಸಂಡೂರು ತಹಸೀಲ್ದಾರ್ ಅವರನ್ನು ಕೂಡಲೇ ಅಮಾನತುಪಡಿಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಶಾಸಕರು ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಬುಧವಾರ ಸದನವನ್ನು ಕೆಲ ಕಾಲ ಮುಂದೂಡಿದ್ದರು.



Read more