Karnataka news paper

ಕೀಳರಿಮೆಯಿಂದ ಹೊರಬರುವುದು ಹೇಗೆ? (ಚಿತ್ತ ಮಂದಿರ)



ಅನೇಕರಿಗೆ ತಮ್ಮ ಬಗ್ಗೆ ಗೌರವ, ಅಭಿಮಾನವಿರುವುದಿಲ್ಲ. ಇತರರೊಡನೆ ತಮ್ಮನ್ನು ಹೋಲಿಸಿಕೊಂಡು, ಕೀಳರಿಮೆಯನ್ನಿಟ್ಟು ಕೊಂಡಿರುತ್ತಾರೆ. ಮುಖೇಡಿಗಳಾಗುತ್ತಾರೆ. ತಲೆ ತಗ್ಗಿಸಿಕೊಂಡಿರುತ್ತಾರೆ. ಸ್ಪರ್ಧಿಸಲು ಹಿಂಜರಿಯುತ್ತಾರೆ. ಕಾರಣಗಳು ಹಲವಾರು.



Read more

Leave a Reply

Your email address will not be published. Required fields are marked *