Karnataka news paper

ಮಾಲೆಗಾಂವ್ ಸ್ಫೋಟದ ವಿಚಾರಣೆ ನಡೆಸುತ್ತಿದ್ದ ನ್ಯಾಯಾಧೀಶರ ವರ್ಗಾವಣೆ


ನಾವು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವ ಬಗ್ಗೆ ಯೋಚಿಸುತ್ತಿದ್ದೇವೆ. ವಿಚಾರಣೆ ಮುಗಿಯುವವರೆಗೆ ನ್ಯಾಯಾಧೀಶರ ಅವಧಿ ವಿಸ್ತರಿಸಬೇಕು ಎಂದು ಈ ಹಿಂದೆಯೂ ನಾವು ಕೋರ್ಟ್‌ಗೆ ಮನವಿ ಮಾಡಿದ್ದೆವು. ಈಗಾಗಲೇ ನ್ಯಾಯ ವಿಳಂಬವಾಗಿದ್ದು, ನ್ಯಾಯಮೂರ್ತಿಗಳ ವರ್ಗಾವಣೆಯಿಂದಾಗಿ ಇದು ಇನ್ನಷ್ಟು ಲಂಬಿಸಲಿದೆ. ನ್ಯಾಯದ ಹಿತದೃಷ್ಟಿಯಿಂದ, ಹಿರಿಯ ವಕೀಲರೊಂದಿಗೆ ಸಮಾಲೋಚಿಸಿದ ನಂತರ ನಾವು ನಿರ್ಧರಿಸುತ್ತೇವೆ.

– ಶಹೀದ್ ನದೀಮ್, ಮಾಲೆಗಾಂವ್ ಸಂತ್ರಸ್ತರ ಪರ ವಕೀಲ



Read more from source