
ನವದೆಹಲಿಯಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಕುರಿತು ಮಿಲಿಟರಿ ಕಾರ್ಯಾಚರಣೆಗಳ ಮಹಾ ನಿರ್ದೇಶಕ (ಡಿಜಿಎಂಒ) ಲೆಫ್ಟಿನೆಂಟ್ ಜನರಲ್ ರಾಜೀವ್ ಘಯಿ (ಮಧ್ಯದಲ್ಲಿರುವವರು) ಮಾಹಿತಿ ನೀಡಿದರು. ಏರ್ಮಾರ್ಷಲ್ ಎ.ಕೆ. ಭಾರ್ತಿ, ವೈಸ್ ಆಡ್ಮಿರಲ್
ಎ.ಎನ್. ಪ್ರಮೋದ್ ಹಾಜರಿದ್ದರು
– ಪಿಟಿಐ ಚಿತ್ರ