Karnataka news paper

ನಟ ದರ್ಶನ್‌, ವಿಜಯಲಕ್ಷ್ಮೀ ದಂಪತಿಗೆ ಸಂಕಷ್ಟ! ಕೋರ್ಟ್‌ನಿಂದ ಸಮನ್ಸ್‌ ಜಾರಿ; ಕಾರಣವೇನು?


ನಟ ದರ್ಶನ್ ಮತ್ತು ಅವರ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಕ್ರಮವಾಗಿ ಬಾತುಕೋಳಿ ಸಾಕಿದ ಪ್ರಕರಣ ದಾಖಲಾಗಿತ್ತು. ಈ ಕೇಸ್‌ಗೆ ಸಂಬಂಧಿಸಿದಂತೆ ಟಿ.ನರಸೀಪುರ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ದರ್ಶನ್ ಅವರ ತೋಟದಲ್ಲಿ ‘ಬಾರ್ ಹೆಡೆಡ್ ಗೂಸ್’ ಎಂಬ ವಿಶಿಷ್ಟ ಪ್ರಭೇದದ ಬಾತುಕೋಳಿಗಳನ್ನು ಸಾಕುತ್ತಿದ್ದುದು ಪತ್ತೆಯಾಗಿತ್ತು. ಇದು ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಅಪರಾಧವಾದ್ದರಿಂದ ಪ್ರಕರಣ ದಾಖಲಿಸಲಾಗಿತ್ತು.

ಹೈಲೈಟ್ಸ್‌:

  • ನಟ ದರ್ಶನ್ ಫಾರಂ ಹೌಸ್ ನಲ್ಲಿ ವಿದೇಶಿ ಬಾತು ಕೋಳಿ ಸಾಕಿದ್ದ ಕೇಸ್
  • ಟೀ ನರಸೀಪುರ ನ್ಯಾಯಾಲಯದಿಂದ ನಟ ದರ್ಶನ್, ಪತ್ನಿ ವಿಜಯಲಕ್ಷ್ಮೀ ಗೆ ಸಮನ್ಸ್ ಜಾರಿ.
  • ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಸಿಲುಕಿರುವ ನಟನಿಗೆ ಮತ್ತೊಂದು ಸಂಕಷ್ಟ.



Source link