ತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಮಿಐ-17 ವಿ-5 ಸೇನಾ ಹೆಲಿಕಾಪ್ಟರ್ ಭೀಕರ ಅಪಘಾತಕ್ಕೀಡಾಗಿ ಭಾರತದ ರಕ್ಷಣಾ ಪಡೆ(CDS) ಮುಖ್ಯಸ್ಥ ಜ.ಬಿಪಿನ್ ರಾವತ್ ಸೇರಿದಂತೆ 13 ಮಂದಿ ಸಜೀವ ದಹನವಾದ ಘಟನೆ ನಡೆದ ಸ್ಥಳಕ್ಕೆ ಭಾರತೀಯ ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ ಆರ್ ಚೌಧರಿ ಗುರುವಾರ ಬೆಳಗ್ಗೆ ಭೇಟಿ ನೀಡಿದ್ದಾರೆ.
Read more