Karnataka news paper

2023ರ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರವನ್ನು ಸಿದ್ದರಾಮಯ್ಯನವರಿಗೆ ಬಿಟ್ಟುಕೊಡುವುದಿಲ್ಲ: ಮಾಜಿ ಶಾಸಕ ಚಿಮ್ಮನಕಟ್ಟಿ ಹೇಳಿಕೆ



2023ರ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಈಗಾಗಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಸಾಕಷ್ಟು ಸಾರಿ ಹೇಳಿದ್ದಾರೆ. ಆದರೆ ಇದಕ್ಕೆ ಅವರದೇ ಪಕ್ಷದ ಮಾಜಿ ಸಚಿವ 2018ರಲ್ಲಿ ಸಿದ್ದರಾಮಯ್ಯನವರಿಗೆ ಬೇಕಾಗಿ 5 ಬಾರಿ ಶಾಸಕರಾಗಿದ್ದು ಕ್ಷೇತ್ರ ಬಿಟ್ಟುಕೊಟ್ಟ ಬಿ ಬಿ ಚಿಮ್ಮನಕಟ್ಟಿ ಸಿಡಿದೆದ್ದಿದ್ದಾರೆ.



Read more