Karnataka news paper

ಉರಿಯುತ್ತಿದ್ದ ಕ್ರೂಸ್ ಹಡಗಿನಿಂದ ಹಾರಿ ಜೀವ ಉಳಿಸಿಕೊಂಡ ದಂಪತಿ: ಉರಿದುಹೋದ 40 ಪ್ರಯಾಣಿಕರು


The New Indian Express

ಧಾಕಾ: ಬಾಂಗ್ಲಾದೇಶದ ಸುಗಂಧ ನದಿಯಲ್ಲಿ ಅಗ್ನಿ ಅವಘಡಕ್ಕೆ ತುತ್ತಾದ ಹಡಗಿನಿಂದ ಪಾರಾಗಲು ಇಬ್ಬರು ದಂಪತಿ ಹಾರಿ ಜೀವ ಉಳಿಸಿಕೊಂಡಿರುವುದು ಬೆಳಕಿಗೆ ಬಂದಿದೆ. 

ಇದನ್ನೂ ಓದಿ: ಭೀಕರ ಅಪಘಾತದಲ್ಲಿ ಕಾರು ಎರಡು ತುಂಡು: ಕಲಾವಿದೆಯರು ಸೇರಿ ಮೂವರ ದುರ್ಮರಣ

ಹಡಗಿನ ಮೂರನೇ ಮಹಡಿಯಿಂದ ದಂಪತಿ ನದಿಗೆ ಹಾರಿದ್ದರು. ಈ ಪ್ರಕ್ರಿಯೆಯಲ್ಲಿ ಪತ್ನಿ ಕಾಲು ಮುರಿದಿದೆ. ನತದೃಷ್ಟ ಹಡಗಿನಲ್ಲಿ ಒಟ್ಟು 800 ಮಂದಿ ಪ್ರಯಾಣಿಕರಿದ್ದರು. ಅದರಲ್ಲಿ 40 ಮಂದಿ ಸಾವನ್ನಪ್ಪಿದ್ದು, 70 ಮಂದಿ ಗಾಯಗೊಂಡಿದ್ದಾರೆ. 

ಇದನ್ನೂ ಓದಿ: 2021ರಲ್ಲಿ ಬಳ್ಳಾರಿಯಲ್ಲಿ ಸಂಭವಿಸಿದ ಅಪಘಾತಗಳಲ್ಲಿ 180 ಮಂದಿ ಸಾವು: ಗಣಿ ಲಾರಿಗಳು, ಹದಗೆಟ್ಟ ರಸ್ತೆಗಳು ಕಾರಣ!

ಉರಿಯುತ್ತಿದ್ದ ಹಡಗಿನಿಂದ ಹಾರಿ ಜೀವ ಉಳಿಸಿಕೊಂಡಿರುವ ದಂಪತಿ ಹಡಗಿನ ವಿಐಪಿ ಕ್ಯಾಬಿನ್ ನಲ್ಲಿ ಪ್ರಯಾಣಿಸುತ್ತಿದ್ದರು.

ಇದನ್ನೂ ಓದಿ: ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರ ದುರ್ಮರಣ



Read more