Karnataka news paper

ಸರ್ಕಾರದ ಆಡಳಿತ ಮತ್ತು ಅಭಿವೃದ್ಧಿ ಕೆಲಸ ಕುರಿತು ಇಂದು ಸಿಎಂ ನೇತೃತ್ವದಲ್ಲಿ ಸಭೆ: ನಾಳೆ ಬಂದ್ ಹಿಂಪಡೆಯುವಂತೆ ಮನವಿ



ಪ್ರತ್ಯೇಕವಾಗಿ ಸಿಇಒ (ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು) ಮತ್ತು ಡಿಸಿ (ಜಿಲ್ಲಾಧಿಕಾರಿಗಳ) ಸಭೆಯನ್ನು ನಡೆಸುತ್ತಿದ್ದೇನೆ. ಸರ್ಕಾರದ ಆಡಳಿತ ಮತ್ತು ಅಭಿವೃದ್ಧಿ ಕುರಿತು ಇಂದು ಸಿಇಒಗಳ ವ್ಯಾಪ್ತಿಯಲ್ಲಿ ಬರುವ ವಿಷಯಗಳನ್ನು ಚರ್ಚೆ ಮಾಡಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.



Read more